HomeMysore

Mysore

ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

ಮೈಸೂರು(ಏ.21): ಕಾಂಗ್ರೆಸ್ ಸರ್ಕಾರ ನೀಡಿದ ಚೊಂಬು ಜಾಹೀರಾತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸರ್ಕಾರದ ರಾಜ್ಯ ಚೊಂಬು ಖಾಲಿಯಾಗಿದೆ. ಅದನ್ನು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ರಾಜ್ಯ ಸರ್ಕಾರ...

98.52 ಕೋಟಿ ರೂಪಾಯಿ ಮೊತ್ತದ ಬೀಯರ್ ಜಪ್ತಿ; 17 ಜನರ ವಿರುದ್ಧ ಪ್ರಕರಣ ದಾಖಲು

ಮೈಸೂರು: ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಾಳಿ ವೇಳೆ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಹೆಚ್ಚು ದಾಸ್ತಾನು ಸಂಗ್ರಹಿಸಿರುವುದು...

ಖಾತರಿ ಯೋಜನೆಗಳಿಗೆ ಬಜೆಟ್‌ನಲ್ಲಿ 52,009 ಕೋಟಿ ರೂ. ಅರ್ಪಣೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರದಲ್ಲಿ ಆಯೋಜಿಸಿದ್ದ, ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ...

ಮೈಸೂರು : ಸಾಲಗಾರನ ಕಿರುಕುಳದಿಂದ ಬೇಸತ್ತು ‘ಬೈಕ್’ ಸಮೇತ ಬೆಂಕಿ ಹಚ್ಚಿಕೊಂಡು ‘ಆತ್ಮಹತ್ಯೆ’

ಸೂರು : ಸಾಲಗಾರನ ಕಿರುಕುಳ ತಾಳಲಾಗದೆ ವ್ಯಕ್ತಿ ಒಬ್ಬ ಸಾಲ ಬಾದೆಯಿಂದ ಅದೇ ಸತ್ತು ಬೈಕ್ ಸಮೇತವಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ...

ಚಾರ್ಜ್ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ನಿಂದ ಶಾರ್ಟ್ ಸರ್ಕ್ಯೂಟ್; 2 ಬೈಕ್, ಕಾರು ಸುಟ್ಟು ಭಸ್ಮ

ಮೈಸೂರು: ಎಲೆಕ್ಟ್ರಿಕ್ ಸ್ಕೂಟರ್ ಒಂದನ್ನು ಚಾರ್ಜ್ ಇಟ್ಟ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಸೇರಿದಂತೆ ಒಂದು ಕಾರು ಸುಟ್ಟು ಕರಕಲಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಮಂಗಳವಾರ...

ಫೇಸ್‌ಬುಕ್‌ ಹೆಣ್ಣಿನ ಆಸೆಗೆ ಬಿದ್ದು 95 ಲಕ್ಷ ಕಳೆದುಕೊಂಡ ಉದ್ಯಮಿ

ಗುಜರಾತ್ : ಆನ್ಲೈನ್ ನಲ್ಲಿ ಯಾರನ್ನಾದರೂ ಭೇಟಿಯಾಗುವುದು ಯಾವಾಗಲೂ ಒಂದು ನಿರ್ದಿಷ್ಟ ಅಪಾಯದ ಅಂಶವನ್ನು ಒಳಗೊಂಡಿದೆ ಎನ್ನುವುದು ಇತ್ತೀಚಿಗೆ ಹೆಚ್ಚುತ್ತಿರುವುದನ್ನು ನಾವು ಕಾಣಬಹುದಾಗಿದೆ. ಈ ಹಿಂದೆ ಜನರು ಆನ್ ಲೈನ್ ನಲ್ಲಿ ಅಪರಿಚಿತರನ್ನು ಭೇಟಿಯಾದ...

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ‘ಗುಣಮಟ್ಟದ ಶಿಕ್ಷಣ’ ಸಿಗಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ'ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,...

ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ ಘೋಷಣೆ

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು...

ಮೈಸೂರು ಜಿಲ್ಲೆಯ ಆದಿವಾಸಿ ಹೋರಾಟಗಾರನಿಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿ ಗೌರವ

ಮೈಸೂರು: ಆದಿವಾಸಿ ಜನರ ಹಕ್ಕು ಮತ್ತು ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತಿರುವ ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಮೊತ್ತ ಹಾಡಿಯ ಸೋಮಣ್ಣ ಅವರಿಗೆ ಈ ಬಾರಿಯ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ ದೊರೆತಿದೆ. ಪ್ರಾರಂಭದಲ್ಲಿ ಜೀತ ಪದ್ದತಿಗೆ ಸಿಲುಕಿದ್ದ...

ಡಾಕ್ಟರ್‌ ಆಗಬೇಕಿತ್ತು, ಒಳ್ಳೆ ಮಾರ್ಕ್ಸ್ ಬರದಿದ್ದಕ್ಕೆ ಇಂದು ನಾನು ಮುಖ್ಯಮಂತ್ರಿ ಆದೆ: ಸಿದ್ದರಾಮಯ್ಯ

ಮೈಸೂರು,ಡಿಸೆಂಬರ್‌ 22: ನಾನು ಡಾಕ್ಟರ್ ಆಗಬೇಕು ಆಸೆ ಇತ್ತು. ಅದರೆ ಮಾರ್ಕ್ಸ ಬರಲಿಲ್ಲ.ಆಗ ಮಾರ್ಕ್ಸ್ ಬಾರದೆ ಡಾಕ್ಟರ್ ಸೀಟ್ ಸಿಗದೆ ಇರೋದೆ ಒಳ್ಳೆಯಾದಯಿತು. ನಾನು ಡಾಕ್ಟರ್ ಆಗದೆ ಇರೋದೆ ಒಳ್ಳೆಯಾದಯಿತು, ಸಿಎಂ ಆದೆ...
[td_block_21 custom_title=”Popular” sort=”popular”]