ಅಹಮದಾಬಾದ್: ಗುಜರಾತ್ ವಿವಿಯ ಹಾಸ್ಟೆಲ್ನಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ನಡೆದ ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳನ್ನು ಹೊಸ ಹಾಸ್ಟೆಲ್ಗೆ ಸ್ಥಳಾಂತರಿಸಲು ಅಧಿಕಾರಿಗಳು ನಿರ್ಧರಿಸಿ,ದ್ದು, ಸಲಹಾ ಸಮಿತಿಯನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯವು...
ಚೆನ್ನೈ: ಸುದೀರ್ಘ ಮಾತುಕತೆ ನಂತರ, ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಅಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಕ್ಷೇತ್ರಗಳನ್ನು ಸೋಮವಾರ ಕೊನೆಗೂ ಅಂತಿಮಗೊಳಿಸಲಾಗಿದೆ. 39 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ ತಮಿಳುನಾಡಿನ 9 ಮತ್ತು ಪುದುಚೇರಿಯಲ್ಲಿ...
ನವದೆಹಲಿ: ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ ವಿವರ ಬಹಿರಂಗದಲ್ಲೂ selective ಆಗದಿರಿ.. ಎಲ್ಲ ಮಾಹಿತಿ ಬೇಕು ಎಂದು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ನಿನ್ನೆ ಆಂಧ್ರಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಭಾರತೀಯ...
ಪಾಟ್ನಾ: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ...
ನವದೆಹಲಿ: ಚುನಾವಣಾ ಆಯೋಗಕ್ಕೆ ಎಸ್ಬಿಐ ವಿಶಿಷ್ಟ ಸಂಖ್ಯೆಯ ಚುನಾವಣಾ ಬಾಂಡ್ಗಳನ್ನು ಸಲ್ಲಿಸದಿರುವ ವಿಷಯದ ವಿಚಾರಣೆಯ ಸಂದರ್ಭದಲ್ಲಿ ವಿವರಗಳನ್ನು ಬಹಿರಂಗಪಡಿಸುವಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಆಯ್ಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್...
ಚಿಕ್ಕಮಗಳೂರು: 420 ಕೆಲಸ ಮಾಡಿದವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಬಿಜೆಪಿ ಪಕ್ಷವನ್ನು ವ್ಯಂಗ್ಯವಾಡಿದ್ದಾರೆ.
ಭಾನುವಾರ ಚಿಕ್ಕಮಂಗಳೂರು ಪತ್ರಕರ್ತರ ಭವನದಲ್ಲಿ ಮಾತನಾಡಿದ...
ಮಿಯಾಪುರದಲ್ಲಿ ಚಡ್ಡಿಗ್ಯಾಂಗ್ ವೊಂದು ಹೈದರಾಬಾದ್ನ ಮಿಯಾಪುರದ ವರ್ಲ್ಡ್ ಒನ್ ಶಾಲೆಯಲ್ಲಿ ಶನಿವಾರ ಮಧ್ಯರಾತ್ರಿ ಕಳ್ಳತನ ನಡೆಸಿದೆ. ಇಬ್ಬರು ಕಳ್ಳರು ಚಡ್ಡಿಯಲ್ಲಿ ಕಳ್ಳತನ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೌಂಟರ್ ನಲ್ಲಿದ್ದ 7,85,000 ನಗದನ್ನು ಕಳ್ಳರು...
ಮುಂಬೈ: ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ 63 ದಿನದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಸಮಾರೋಪ ಸಮಾರಂಭ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಭಾನುವಾರ ನಡೆಯಿತು. ಇಂಡಿಯಾ ಮೈತ್ರಿಕೂಟದ ಹಲವು ನಾಯಕರು...
ನಾಗ್ಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ಗಳು ಒಂದು 'ಪ್ರಯೋಗ'ವಾಗಿದ್ದು, ಅದು ಎಷ್ಟು ಪ್ರಯೋಜನಕಾರಿ ಮತ್ತು ಪರಿಣಾಮಕಾರಿ ಎಂಬುದನ್ನು ಸಮಯ ಹೇಳುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ...