ನವದೆಹಲಿ : ದೆಹಲಿ ಅಬಕಾರಿ ನೀತಿ ಸಿಬಿಐ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನ ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 31 ರವರೆಗೆ ವಿಸ್ತರಿಸಿದೆ.
ಅವರನ್ನ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ಇನ್ನು ಸಿಬಿಐ ಇತ್ತೀಚೆಗೆ ಬಿಆರ್ಎಸ್ ನಾಯಕಿ ಕೆ. ಕವಿತಾ ವಿರುದ್ಧ ಪೂರಕ ಆರೋಪವನ್ನ ದಾಖಲಸಿದೆ