Homeobituary

obituary

ಕಾಪು ಜಮಾಅತೆ ಇಸ್ಲಾಮಿ ಹಿಂದ್ ಹಿರಿಯ ಸದಸ್ಯ ವೈಸಿ ಅಬ್ದುಲ್ಲಾ ನಿಧನ

ಕಾಪು ಜಮಾಅತೆ ಇಸ್ಲಾಮಿ ಹಿಂದ್ ಹಿರಿಯ ಕಾರ್ಯಕರ್ತ ವೈಸಿ ಅಬ್ದುಲ್ಲಾ ಅಲ್ಪ ಕಾಲದ ಅನಾರೋಗ್ಯದ ನಂತರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಸನ್ಮಾರ್ಗ ವಾರ ಪತ್ರಿಕೆಗಾಗಿ ಉಡುಪಿ ಭಾಗದಲ್ಲಿ ಚಂದಾದಾರಿಕೆ ಮಾಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಜಮಾಅತೆ...

ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ

ಉಡುಪಿ: ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಇಂದು ರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಇವರು ಪತ್ನಿ...

ಎಲ್ಐಸಿ ಪ್ರತಿನಿಧಿ | ಕಾಂಗ್ರೆಸ್ ಮುಂದಾಳು ಪರ್ಕಳ ರಾಧಾಕೃಷ್ಣ ವೈ ಹೆಡ್ಡೆ ನಿಧನ

ಪರ್ಕಳ. ದಿವಂಗತ ಯೋಗೇಂದ್ರ ಹೆಗಡೆ. ಯವರ ಪುತ್ರ. ಪರ್ಕಳ ರಾಧಾಕೃಷ್ಣ ವೈ ಹೆಗಡೆ.(55) ಅವರುಅಲ್ಪಕಾಲದ ಅಸೌಖ್ಯದಿಂದ ಪರ್ಕಳ ಪೇಟೆಯಲ್ಲಿರುವ ಸ್ವಗ್ರಹದಲ್ಲಿ ನಿಧನರಾದರು.ಮೃತರು ಉಡುಪಿ ಜೀವ ವಿಮಾ ನಿಗಮದ ಪ್ರತಿನಿಧಿಯಾಗಿದ್ದು. ಕಾಂಗ್ರೆಸ್ ಪಕ್ಷದ ಮುಂದಾಳು...

ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

ಬೆಂಗಳೂರು : ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು....

ಉಳ್ಳಾಲ‌ ಖಾಝಿ ಕೂರ ತಂಙಲ್ ನಿಧನ

ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ...

ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ...

ದ.ಕ. ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ಚಂದು ಎಲ್. ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. (52) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.ಕಳೆದ...

ಭಾಗವತ ಸುಬ್ರಹ್ಮಣ್ಯಧಾರೇಶ್ವರ ನಿಧನ

ಬಡಗುತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಹಂಗಾರಕಟ್ಟೆಯಕ್ಷಗಾನಕೇಂದ್ರದಲ್ಲಿ ಎಂ.ನಾರ್ಣಪ್ಪಉಪ್ಪೂರರ ಶಿಷ್ಯರಾದಇವರು,ಕಾಳಿಂಗನಾವಡರಒಡನಾಡಿಯಾಗಿರಂಗಪ್ರವೇಶಿಸಿ, ""ಧಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ...

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತದಿಂದ ಯುವಕ ನಿಧನ

ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್‌ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ವಿವಾಹಿತರಾಗಿದ್ದ ಜಿತೇಶ್‌ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು....

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್‌ ಲೋಬೊ ನಿಧನ

ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್‌ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.ಅರಣ್ಯ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...