HomePRESS RELEASE / ORGANISATIONS

PRESS RELEASE / ORGANISATIONS

ಉಡುಪಿಯ ಜೈಂಟ್ಸ್ ಗ್ರೂಪ್ ಮೇಯರ್ಸ್ ವಿಟಾಬಯೋಟಿಕ್ಸ್ ಸಹಯೋಗದಲ್ಲಿ ಉಚಿತ “ಬೋನ್ ಮಿನರಲ್ ಡೆನ್ಸಿಟಿ” ಶಿಬಿರ

ಉಡುಪಿಯ ಜೈಂಟ್ಸ್ ಗ್ರೂಪ್ ಮೇಯರ್ಸ್ ವಿಟಾಬಯೋಟಿಕ್ಸ್ ಸಹಯೋಗದಲ್ಲಿ 2024 ರ ಮಾರ್ಚ್ 15 ರಂದು ಆಶಾ ನಿಲಯದಲ್ಲಿ ಉಚಿತ "ಬೋನ್ ಮಿನರಲ್ ಡೆನ್ಸಿಟಿ" ಶಿಬಿರವನ್ನು ಆಯೋಜಿಸಿದೆ. ತಪಾಸಣೆ ಶಿಬಿರದಲ್ಲಿ ಹೆಚ್ಚಿನ ಜನರು ಭಾಗವಹಿಸಿದ್ದರು. ಜೈಂಟ್ಸ್...

ಉಡುಪಿ | ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಮಾ.8 ಹಾಗೂ 9ರಂದು ಮಹಿಳಾ ಚೈತನ್ಯ ದಿನ

ಉಡುಪಿ, ಮಾ.6: ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಮಾ.8 ಹಾಗೂ 9ರಂದು ಮಹಿಳಾ ಚೈತನ್ಯ ದಿನ ಉಡುಪಿಯಲ್ಲಿ ನಡೆಯಲಿದೆ ಎಂದು ವಾಣಿ ಪೆರಿಯೋಡಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ಮಾ.8ರಂದು ಅಜ್ಜರಕಾಡು ಪುರಭವನದಲ್ಲಿ...

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದಲ್ಲಿ ಸುಪ್ರೀಂಕೋರ್ಟ್‌ ತನ್ನ ಕೆಲಸ ಪಕ್ಕಕ್ಕಿಟ್ಟು ಮತ ಎಣಿಕೆ ಕಾರ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ – ರಿಯಾಝ್‌ ಕಡಂಬು

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದರ ಬಗ್ಗೆ ಜಾಗೃತಿ ಮೂಡಿಸಲು ಉಡುಪಿಯಲ್ಲಿ ಎಸ್.ಡಿ.ಪಿ.ಐ ವತಿಯಿಂದ ಮಾರ್ಚ್‌ 8 ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ: ರಿಯಾಝ್‌ ಕಡಂಬು, ರಾಜ್ಯ ಮಾಧ್ಯಮ ಉಸ್ತುವಾರಿ, ಎಸ್.ಡಿ.ಪಿ.ಐ ಉಡುಪಿ, 06 ಮಾರ್ಚ್‌...

ಉಡುಪಿ: ಎಲ್ಲಾ ಧರ್ಮಗಳು ಭೋಧಿಸುವುದು ಸತ್ಯ – ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಎಲ್ಲಾ ಧರ್ಮಗಳು ಭೋಧಿಸುವುದು ಸತ್ಯ ವಾಕ್ಯವನ್ನು ಅದನ್ನು ಅರಿತು ನವ ಸಮಾಜದ ರಚನೆಗೆ ಅಣಿಯಾಗಬೇಕಾದ ಅವಶ್ಯಕತೆ ಇದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಜೆರಾಲ್ಡ್ ಐಸಾಕ್...

ಉಡುಪಿ ಹಾಶಿಮಿ ಮಸೀದಿ ನೂತನ ಸಮಿತಿ ಆಯ್ಕೆ

  ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ಅಮ್ಜದ್ ಮೊಯಿನ್ ಸಾಹೇಬ್ ಅವರ ನೇತ್ರತ್ವದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಹಾಶಿಮಿ ಮಸೀದಿ, ನಾಯರ್‌ಕೆರೆ ಬ್ರಹ್ಮಗಿರಿ, ಉಡುಪಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಎಂ. ಜಕ್ರಿಯಾ...

ನೇಜಾರು: ಯುನಿಟಿ ವೆಲ್ಫೇರ್ ಟ್ರಸ್ಟ್ (ರಿ) ಕಚೇರಿ ಉದ್ಘಾಟನೆ

ಉಡುಪಿ: ನೇಜಾರಿನಲ್ಲಿ ಯುನಿಟಿ ವೆಲ್ಫೇರ್ ಟ್ರಸ್ಟ್'ನ ಕಚೇರಿಯನ್ನು ಉದ್ಘಾಟಿಸಲಾಯಿತು. ಮೌಲನ ಆದಿಲ್ ನದ್ವಿ ಮತ್ತು ಬಿ.ಕಾಸೀಮ್ ಸಾಹೇಬ್ ಅವರು ಕಚೇರಿಯನ್ನು ಉದ್ಘಾಟಿಸಿದರು. ಗ್ರಂಥಾಲಯ, ವಿದ್ಯಾರ್ಥಿ ವೇತನ, ಆರೋಗ್ಯ ಸಂಬಂಧಿತ ಯೋಜನೆ ಸೇರಿದಂತೆ ಹಲವು...

ʼಬಿ.ಡಬ್ಲ್ಯು.ಎಫ್. ಸಾಮೂಹಿಕ ವಿವಾಹʼಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 17ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...

ಸಾಲಿಡಾರಿಟಿ ಉಡುಪಿ ಜಿಲ್ಲೆ ಮತ್ತು ಉಮರ್ ಖತ್ತಾಬ್ ಮಸೀದಿ, ಕುಕ್ಕಿಕಟ್ಟೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ

ಹೂಡೆ: ಸಾಲಿಡಾರಿಟಿ ಯೂತ್’ಮೂವ್ಮೆಂಟ್, ಉಡುಪಿ ಜಿಲ್ಲೆ, ಎಚ್.ಆರ್.ಎಸ್ ಉಡುಪಿ ಮತ್ತು ಶ್ರೀಹರಿ ನೇತ್ರಾಲಯ ಮತ್ತು ಕುಕ್ಕಿಕಟ್ಟೆ ಇಂದಿರಾ ನಗರದ ಉಮರ್ ಖತ್ತಾಬ್ ಮಸೀದಿಯ ಸಹಯೋಗದೊಂದಿಗೆ ಮಸೀದಿ ವಠಾರದಲ್ಲಿ ಉಚಿತ ನೇತ್ರಾ ತಪಾಸಣಾ ಕಾರ್ಯಕ್ರಮ...

ಉಡುಪಿ: ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಅರ್ಹ ಫಲನುಭವಿಗಳಿಗೆ ಎರಡು ಆಟೋ ರಿಕ್ಷಾ ವಿತರಣೆ

ಉಡುಪಿ: ವೆಲ್ಫೇರ್ ಅಸೋಸಿಯೇಷನ್ ಉಡುಪಿ ವತಿಯಿಂದ ಇಬ್ಬರು ಫಲನುಭವಿಗಳಿಗೆ ಎರಡು ರಿಕ್ಷಾ ವಿತರಣೆ ಮಾಡಲಾಯಿತು. ನಾಲ್ಕು ಲಕ್ಷ ಎಂಬತ್ತ ನಾಲ್ಲು ಸಾವಿರ ಝಕಾತ್ ಮೊತ್ತದಿಂದ ಈ ರಿಕ್ಷಾವನ್ನು ಖರೀದಿಸಿ ಅರ್ಹ ಫಲನುಭವಿಗಳಾದ ಸಲೀಮ್ ಕುಕ್ಕಿಕಟ್ಟೆ...

ಕಾರ್ಕಳ : ಅತ್ತೂರು ಬಾಸಿಲಿಕ ವಠಾರದಲ್ಲಿ ಹಣತೆ ಬೆಳಗಿಸಿದ ಕ್ರೈಸ್ತ ಬಾಂಧವರು

ಕಾರ್ಕಳ : ಅತ್ತೂರಿನ ಪ್ರತಿಷ್ಠಿತ ಸಂತ ಲಾರೆನ್ಸರ ಬಾಸಿಲಿಕದ ಆವರಣ ಮತ್ತು ಮುಂಭಾಗದಲ್ಲಿ ಐಸಿವೈಎಂ ಯುವಕರು ಹಣತೆ ಹಚ್ಚುವ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಿಂದೂ-ಮುಸ್ಲಿಂ- ಕ್ರೈಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ,...
[td_block_21 custom_title=”Popular” sort=”popular”]