ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ.
ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ. ತಡರಾತ್ರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸೀರೆಯಿಂದ...
ರಾಯಚೂರು: ದೇವಸ್ಥಾನಗಳಲ್ಲಿನ ದೇವರ ಹುಂಡಿಗಳಿಗೆ ಹಣ ಹಾಕುವುದು ದಾನವಲ್ಲ. ನಾವು ಮಾಡಿರುವಂತ ಪಾಪದ ಪ್ರಾಯಶ್ಚಿತ್ತದ ಒಂದು ಮುಖವಾಗಿದೆ. ದೇವರ ಹುಂಡಿಗೆ ಹಣ ಹಾಕೋದು ಅಸಹ್ಯಕರವಾದದ್ದು ಎಂಬುದಾಗಿ ಖ್ಯಾತ ಸಾಹಿತಿ,ಕಾದಂಬರಿಕಾರ ಕುಂ.ವೀರಭದ್ರಪ್ಪ ವಿವಾದಾತ್ಮಕ ಹೇಳಿಕೆ...
ರಾಯಚೂರು : ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರವಾದಂತ ಗಾಯಗಳಗಿರುವ ಘಟನೆ ರಾಯಚೂರು ಜಿಲ್ಲೆಯ ಕಸಬೇ ಕ್ಯಾಂಪ್ ಬಳಿ...
ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ
ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ಬಿ.ವೈ.ವಿಜಯೇಂದ್ರ ಅವರ...
ರಾಯಚೂರು: ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ.
ಅದೇ ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು...
ರಾಯಚೂರು:ರಾಯಚೂರಲ್ಲಿ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ವಿದ್ಯಾರ್ಥಿಗಳನ್ನು...
ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ...
ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿಗೆ ಟಾಟಾ ಏಸ್ ಗೆ ದಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಟಾಟಾ...