ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ರವಿವಾರ ನಡೆದ ವನಿತಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ವಿರುದ್ಧ ಅಧಿಕಾರಯುತ...
ನಾಯಕ ನಜ್ಮುಲ್ ಹುಸೇನ್ ಅವರ ಅಜೇಯ ಶತಕ ಬಾಂಗ್ಲಾ ಚೇಸಿಂಗ್ನ ಆಕರ್ಷಣೆ ಆಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 48.5 ಓವರ್ಗಳಲ್ಲಿ 255ಕ್ಕೆ ಆಲೌಟ್ ಆದರೆ, ಬಾಂಗ್ಲಾದೇಶ ಆರಂಭಿಕ ಕುಸಿತದಿಂದ ಚೇತರಿಸಿಕೊಂಡೂ 44.4...
ಹೂಡೆ: ಸೂಪರ್ ಸಿಕ್ಸ್ ಗೈಸ್ ಹೂಡೆ ಇದರ ವತಿಯಿಂದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ರಹಮತ್ ಪೆರ್ಲಕಡಿ ಮಾಲಕತ್ವದ ಅರ್ಷಸ್ ಜಾನ್ಸನ್ ಕುಂದಾಪುರ ಫೈನಲ್'ನಲ್ಲಿ ವಿಜೇತರಾಗಿ ಸೂಪರ್ ಸಿಕ್ಸ್ ಪ್ರಶಸ್ತಿಯೊಂದಿಗೆ ಎರಡು...
ರಾಂಚಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ನೀಡಿದ್ದ 192 ರನ್ ಗುರಿ ಬೆನ್ನತ್ತಿದ್ದ ಭಾರತದ...
ಬೆನೋನಿ(ದಕ್ಷಿಣ ಆಫ್ರಿಕಾ): ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 79 ರನ್ ಗಳಿಂದ ಸೋಲು ಅನುಭವಿಸಿದೆ.
ಬೆನೋನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ...
ವಿಜಯಪುರ: ನ್ಯಾಯಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ವಿಜಯಪುರದಲ್ಲಿ ಫೆ.7ರಿಂದ ಫೆ.11ರವರೆಗೆ ನಡೆಯಲಿದ್ದು, ಎಲ್ಲ ಜಿಲ್ಲೆಗಳ 30 ತಂಡಗಳು ಭಾಗವಹಿಸಲಿವೆ ಎಂದು ಕ್ರಿಕೆಟ್ ಟೂರ್ನಿ ಸಂಚಾಲಕ ಜಾಫರ್ ಅಂಗಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ...
ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದಿದ್ದ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂದು ದ್ವಿಶತಕ ಪೂರೈಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿ ಜೀವನದ...
ಪುತ್ತೂರು: ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದ, ವಿವಿಧ ಕ್ಷೇತ್ರದ ಸಾಧಕರನ್ನೊಳಗೊಂಡ "ಪೆನ್ ಪಾಯಿಂಟ್ ಸ್ನೇಹವೇದಿಕೆ" ತಂಡದ ಮೂರನೇ ಆವೃತಿಯ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ -2024 ಪಂದ್ಯಾಕೂಟವೂ, ಜನವರಿ 27ರಂದು,...
ಮಾಯಾಂಕ್ ಅಗರ್ವಾಲ್ : ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ಮಯಾಂಕ್ ಅವರನ್ನು ಕೂಡಲೇ ತ್ರಿಪುರಾದ ಅಗರ್ಥಾಲ ಎಎಲ್ಎಸ್...