ಡಿಕೆ ಶಿವಕುಮಾರ್​ಗೆ ಬಿಗ್​ ರಿಲೀಫ್​​, ನಾಮಪತ್ರ ಅಂಗೀಕಾರ

ಬೆಂಗಳೂರು: ಸಾಕಷ್ಟು ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ಅಂಗೀಕಾರಗೊಂಡಿದೆ. ಇದರಿಂದ ಕನಕಪುರದಲ್ಲಿ ಸ್ಪರ್ಧಿಸುವುದು ಪಕ್ಕಾ ಆಗಿದೆ. ಡಿಕೆ ಶಿವಕುಮಾರ್​ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ಮಾಹಿತಿ ಮತ್ತು ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಬೇರೆಯೇ ಇದೆ.  ಹೀಗಾಗಿ ಡಿಕೆಶಿ ನಾಮಪತ್ರ ತಿರಸ್ಕಾರ ಆಗುವ ಆತಂಕವಿತ್ತು. ಆದರೆ ಎಲ್ಲ ಆಂತಕಗಗಳು ಶಮನವಾಗಿದೆ.

Latest Indian news

Popular Stories