HomeState News

State News

ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಮುಖ, ಆದಾಯಕ್ಕೆ ಭಾರಿ ಹೊಡೆತ

ಬೆಂಗಳೂರು: ನೇರಳೆ ಮಾರ್ಗದ ಪೂರ್ಣ ಪ್ರಾರಂಭ ಮತ್ತು ಅದರ ವಿಸ್ತರಣೆಯ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಮಾರ್ಚ್‌ ತಿಂಗಳ ಅಂತ್ಯದಲ್ಲಿ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ ದಿನಕ್ಕೆ ಕೇವಲ 6.76 ಲಕ್ಷದಷ್ಟಿದೆ ಎಂದು ಮೂಲಗಳು...

ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ

ಲಕ್ನೌ, ಮಾರ್ಚ್. 29: ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಉತ್ತರ ಪ್ರದೇಶ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ.ಸಾವಿನ ಕುರಿತು ಉತ್ತರ ಪ್ರದೇಶ ಸರ್ಕಾರವು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ನಿರ್ಧರಿಸಿದ್ದು, ಈ ಬಗ್ಗೆ ಘೋಷಿಸಿದೆ....

ನನ್ನನ್ನು ಎನ್ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ, ಮಾ.28: ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಗಂಭೀರ ಆರೋಪ...

ತನಿಖೆ ತನಗೇ ವಹಿಸುವಂತೆ ಒತ್ತಾಯಿಸಲು ಲೋಕಾಯುಕ್ತಕ್ಕೆ ಯಾವುದೇ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರವಿದೆಯೇ ಹೊರತು, ತನಿಖೆಯನ್ನು ತನಗೇ ವಹಿಸುವಂತೆ ಶಿಫಾರಸ್ಸು ಮಾಡಲು ಅಥವಾ ಒತ್ತಾಯಿಸಲು ಅಧಿಕಾರವಿಲ್ಲ...

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಬೆಳಗಾವಿ: ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಅವರ ಮನಸ್ಥಿತಿ ಬದಲಾಗಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಗ್ಯಾರಂಟಿ...

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ – ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ...

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಆದರೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌...

ಪ್ರಕೃತಿ ನಿಯಮ ಹಾಗೂ ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ : ಡಿ.ಕೆ.ಶಿವಕುಮಾರ್

ಕಾರವಾರ : ಕೇಂದ್ರದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದವರ ವಿರುದ್ಧ ಐಟಿ, ಇಡಿ ಸಿಬಿಐ ದಾಳಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಜ್ಯದ ಉಪ ಮುಖ್ಯಮಂತ್ರಿ “ಇದು...

ಕಾಂಗ್ರೆಸ್ ಮುಖಂಡ ಶಿವರಾಜ್ ತಂಗಡಗಿ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಬಿಜೆಪಿ ವಕ್ತಾರ ಮುಟ್ಲುಪಾಡಿ ಸವಾಲು

ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಿಂದ ಕoಗೆಟ್ಟಿರುವ ಕಾಂಗ್ರೆಸ್ಸಿನ ದುಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲಾ ಎಂಬಂತಾಗಿದೆ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ...
[td_block_21 custom_title=”Popular” sort=”popular”]