HomeTrending News

Trending News

ಹಿರಿಯ ನಾಗರಿಕರಿಗೆ ಪ್ರಮುಖ ಸುದ್ದಿ:  70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮಾ ಯೋಜನೆಯಡಿ ರಕ್ಷಣೆ : ಕೇಂದ್ರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ರಕ್ಷಣೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ...

ದನ ಕಳ್ಳ ಸಾಗಾಟಗಾರನೆಂದು ದ್ವೀತಿಯ ಪಿಯುಸಿ ವಿದ್ಯಾರ್ಥಿ ಆರ್ಯನ್ ಮಿಶ್ರಾನನ್ನು ಹತ್ಯೆಗೈದ ಸ್ವಯಂ ಘೋಷಿತ ಗೋರಕ್ಷಕರು!

ನವದೆಹಲಿ:ಹರಿಯಾಣದ ಫರಿದಾಬಾದ್‌ನಲ್ಲಿ 12 ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆಆಗಸ್ಟ್ 23 ರಂದು ನಡೆದ ದಾಳಿಗಾಗಿ ಗೋರಕ್ಷಕ ಗುಂಪಿನ ಐವರನ್ನು...

ಉಡುಪಿ | ಕೋಟದಲ್ಲಿ ಪತ್ನಿಯನ್ನು ಕೊಲೆಗೈದ ಪತಿ

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ಪತ್ನಿಯನ್ನು ಪತಿ ಕೊಲೆಗೈದ ಬಗ್ಗೆ ವರದಿಯಾಗಿದೆ. ಈ ಕೊಲೆ ಕೃತ್ಯ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.ಬೀದರ್ ದೊಣಗಪುರ ಮೂಲದ ಕಾರ್ಕಡ ಅಂಗನವಾಡಿ...

ಹುಲಿ ಆವರಣಕ್ಕೆ ನುಗ್ಗಿದ ಮಹಿಳೆ | ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು!

ನ್ಯೂಜೆರ್ಸಿ: ಬೃಹತ್ ಗಾತ್ರದ ಬೆಂಗಾಲ್ ಟೈಗರ್ ಇದ್ದ ಬೋನಿನೊಳಗೆ ಮಹಿಳೆಯೊಬ್ಬರು ಅಕ್ರಮ ಪ್ರವೇಶ ಮಾಡಿ ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದ ಆಘಾತಕಾರಿ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ನ್ಯೂಜೆರ್ಸಿಯ ಕೊಹನ್‌ಜಿಕ್ ಮೃಗಾಲಯಕ್ಕೆ ಭೇಟಿ ನೀಡಿದ್ದ ಮಹಿಳೆ...

ಬಾಂಗ್ಲಾದೇಶ ಪ್ರವಾಹ ಸ್ಥಿತಿಯನ್ನು ವ್ಯಂಗ್ಯ ಮಾಡಿದ ಕಾರಣಕ್ಕೆ ಝಿ ಮೀಡಿಯಾ ವೆಬ್‌ಸೈಟ್ ಹಾಳುಗೈದ ಹ್ಯಾಕರ್ಸ್!

"SYSTEMADMINBD" ಎಂದು ಕರೆಯಲ್ಪಡುವ ಬಾಂಗ್ಲಾದೇಶದ ಹ್ಯಾಕರ್‌ಗಳ ಗುಂಪು ಬುಧವಾರ Zee ಮೀಡಿಯಾ ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿ ವಿರೂಪಗೊಳಿಸಿದೆ. ಬಾಂಗ್ಲಾದೇಶದ ಪ್ರವಾಹದಂತಹ ಪರಿಸ್ಥಿತಿಯನ್ನು ಜೀ ಮಾಧ್ಯಮವು ತಮಾಷೆ ಮಾಡುತ್ತಿದೆ...

Video: ಲೀಕ್ ಆದ ಪೆಟ್ರೋಲ್ ಮೇಲೆ ಕಡ್ಡಿ ಗೀರಿದ ಭೂಪ; ಕ್ಷಣಮಾತ್ರದಲ್ಲಿ ಹೊತ್ತಿದ ಬೆಂಕಿ, ಮುಂದೇನಾಯ್ತು?

ಅನಂತಪುರ: ಪೆಟ್ರೋಲ್ ಬಂಕ್ ನಲ್ಲಿ ಖರೀದಿಸಿದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತುಕೊಂಡ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ವರದಿಯಾಗಿದೆ.ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ಪಟ್ಟಣದಲ್ಲಿ ಭಾರೀ ಅನಾಹುತ ತಪ್ಪಿದ್ದು, ಇಲ್ಲಿನ ಹಳೆ ಬಸ್...

ಗೌರಿ ಲಂಕೇಶ್‌ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೆ ಇದು‌; ದಿನೇಶ್ ಗುಂಡೂರಾವ್

ಬೆಂಗಳೂರು: ಗೌರಿ ಲಂಕೇಶ್‌ ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಮಂಡ್ಯದ ನವೀನ್‌ ಕುಮಾರ್‌ ಇತ್ತೀಚೆಗೆ ಜಾಮೀನಿನಲ್ಲಿ ಹೊರಬಂದಿದ್ದಾನೆ. ಆತನ ಮನೆಗೆ ಹೋಗಿ ಆತನ ಆರೋಗ್ಯ ವಿಚಾರಿಸಿದ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ನಡೆ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್‌ ರಾಯ್ ಅಶ್ಲೀಲ ಚಿತ್ರ ವ್ಯಸನಿ,ನಾಲ್ಕು ಮದುವೆಯಾಗಿದ್ದ!

ಕೋಲ್ಕತ್ತಾ: ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಂಜಯ್‌ ರಾಯ್ ಬಗ್ಗೆ ಪೊಲೀಸ್ ತನಿಖೆಯಿಂದ ಆಘಾತಕಾರಿ ವಿಷಯಗಳು ಬಹಿರಂಗಗೊಂಡಿವೆ.ರಾಯ್ ಹಿಂಸಾತ್ಮಕ ಅಶ್ಲೀಲ ಚಿತ್ರ ವ್ಯಸನಿ ಎಂಬುದು ಆತನ ಮೊಬೈಲ್...

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತೀಕಾರ; ಕಡಪ್ಪರ ಸಮೀರ್‌ನ ಅಟ್ಟಾಡಿ ಕೊಲೆ

ಮಂಗಳೂರು: ಉಳ್ಳಾದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ಆರೋಪ ಹೊತ್ತು ನ್ಯಾಯಾಲಯದಿಂದ ಖುಲಾಸೆಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್‌ನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿ ಕೊಲೆಗೈದ ಘಟನೆ ನಗರದ ಹೊರವಲಯದ ಕಲ್ಲಾಪುನಲ್ಲಿ ನಡೆದಿದೆ.ತನ್ನ ತಾಯಿ...

ಪ್ರಕಾಶ್ ರಾಜ್ ಒಳ್ಳೆಯ ನಟ, ಕೆಟ್ಟ ಹೋರಾಟಗಾರ: ಪ್ರಧಾನಿ ಮೋದಿಗೆ ಬೆಂಬಲ, ಅಚ್ಚರಿ ಮೂಡಿಸಿದ ನಟ ಚೇತನ್ ಹೇಳಿಕೆ!

ಬೆಂಗಳೂರು: ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್‌ ಅಹಿಂಸಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಇದೀಗ ಎಲ್ಲರಲ್ಲೂ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...