HomeTumakuru

Tumakuru

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಮೃತ್ಯು

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೇ ಮೇ. 16ರ ಗುರುವಾರ ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯ ಎಎಸ್ಐ ವೆಂಕಟೇಶ್ (50) ಮೃತ ದುದೈವಿ. ಘಟನೆ ವಿವರ: ವೆಂಕಟೇಶ್...

ತುಮಕೂರಲ್ಲಿ ‘KSRTC’ ಬಸ್ ಗೆ ಬೈಕ್ ಡಿಕ್ಕಿ : ಓರ್ವ ಸಾವು ಇಬ್ಬರ ಸ್ಥಿತಿ ಗಂಭೀರ

ತುಮಕೂರು : ಕೆಎಸ್‌ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್...

ತುಮಕೂರು : ‘ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಬಾಲಕರ ‘ವಿದ್ಯಾರ್ಥಿ ನಿಲಯ’ : ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಬಾಲಕರ ವಸತಿ ನಿಲಯ ಹೊತ್ತಿ ಉರಿದಿದ್ದು ವಸತಿ ನೀಲಯದಲ್ಲಿರುವ ಕಿಟಕಿ, ಬೆಡ್ಡುಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ...

ಇನ್ನೆರಡು ದಿನಗಳಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಗೃಹ ಸಚಿವ ಪರಮೇಶ್ವರ್

ತುಮಕೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಇದೀಗ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು...

ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮ; ಬೀದಿಗೆ ಬಿದ್ದ ಬಡಮಹಿಳೆ ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯ

ತುಮಕೂರು (ಫೆ.6) : ಆಕಸ್ಮಿಕವಾಗಿ ಮನೆಗೆ ಬೆಂಕಿಬಿದ್ದು ಸಂಪೂರ್ಣ ಸುಟ್ಟು ಕರಕಲಾದ ದುರ್ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಇಂದ್ರಮ್ಮ ಎಂಬುವವರಿಗೆ ಸೇರಿದ ಮನೆ. ಮನೆಯಲ್ಲಿಇಂದ್ರಮ್ಮ ಮತ್ತು ಅವರ ಮಗ ಇಬ್ಬರೇ...

ರಾಜ್ಯದ ಅನ್ನದಾತರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ : 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ

ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು...

ನಾಳೆ ಕರ್ನಾಟಕದಲ್ಲಿ ‘ಸರ್ಕಾರಿ ರಜೆ’ ಘೋಷಣೆ ಮಾಡಲ್ಲ – ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ತುಮಕೂರು: ನಾಳೆ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ವಿವಿಧ ರಾಜ್ಯಗಳು ನಾಳೆ...

ತುಮಕೂರು : ಕೆರೆಯೊಂದರಲ್ಲಿ ಅಸ್ಥಿಪಂಜರ ಪತ್ತೆ,

ತುಮಕೂರು: ತುಮಕೂರಿನಲ್ಲಿ ಕುಣಿಗಲ್ ನಲ್ಲಿಯೂ ಅಸ್ಥಿಪಂಜರ ಪತ್ತೆ. ಕುಣಿಗಲ್ ನ ಕಿತ್ತಾನಮಂಗಲ ಕೆರೆಯಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದ್ದು, ಅಸ್ಥಿಪಂಜರದ ಜೊತೆಗೆ ಬೆಳ್ಳಿ ಕಾಲ್ಗೆಜ್ಜೆ, ಕೈ ಬಳೆಗಳು, ನೈಟಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಇದು ಮಹಿಳೆಯೊಬ್ಬರ ಅಸ್ಥಿಪಂಜರ...

ಗೃಹಸಚಿವರ ಕ್ಷೇತ್ರದಲ್ಲಿಯೇ ‘ದಲಿತ’ ಪೇದೆಯ ಮೇಲೆ ‘ಪಿಎಸ್‌ಐ’ ಹಲ್ಲೆ ಆರೋಪ

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆಯಲ್ಲಿಯೇ ದಲಿತ ಪೇದೆ ಮೇಲೆ ಪಿಎಸ್‌ಐ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ್ ಗೌಡ, ಹೆಡ್‌ಕಾನ್‌ಸ್ಟೇಬಲ್ ರಂಗನಾಥ್ ಎಂಬುವರ...

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ತಪ್ಪಿದ ಅನಾಹುತ

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಬಳಿ ನಡೆದಿದೆ. ಕಳೆದ ತಡರಾತ್ರಿ ಈ ಅಪಘಾತ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್...
[td_block_21 custom_title=”Popular” sort=”popular”]