HomeUdupi

Udupi

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ...

ಉಡುಪಿ : ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ವತಿಯಿಂದ ಒಟ್ಟು 40,580 ರೂ. ಮೌಲ್ಯದ 38.430 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ...

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಅಂತಿಮ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೆಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಧರ್ಮ ಪಾಂತ್ಯದ...

ಎಪ್ರಿಲ್ 2ರಂದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಪಕ್ಷದ ಉಡುಪಿ ಚಿಕ್ಕ-ಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಎಪ್ರಿಲ್‌ 2 ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್...

ಉಡುಪಿ ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ

ಉಡುಪಿ: ಪ್ರಸ್ತುತ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿಗೆ ಕುಡಿಯುವ ನೀರಿನ ಮೂಲಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಗ್ರಾಮೀಣ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ; 536 ಶತಾಯುಷಿಗಳು, 29,000 ಯುವ ಮತದಾರರು

ಉಡುಪಿ: ಆದ್ಯತೆ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮತದಾರರ ಪಟ್ಟಿಯೂ ಬಹುತೇಕ ಅಂತಿಮಗೊಂಡಿದೆ ಮತ್ತು ಕೊನೆಯ ಹಂತ ಸೇರ್ಪಡೆಗೂ ಅವಕಾಶ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ 536 ಶತಾಯುಷಿಗಳು ಮತದಾನಕ್ಕೆ ಸಿದ್ಧರಾಗಿದ್ದಾರೆ....

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣ:ಆರೋಪಿ ಚೌಗಲೆ ನ್ಯಾಯಾಲಯಕ್ಕೆ ಹಾಜರು

ಉಡುಪಿ, ಮಾ.27: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಇಂದು ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಬೆಂಗಳೂರಿನ ಪರಪ್ಪನ ಅಗ್ರಹಾರದ...

ಮಲ್ಪೆ: ಅಲೆಗಳ ಹೊಡೆತಕ್ಕೆ ಸಿಲುಕಿದ 1.5 ವರ್ಷದ ಮಗುವಿನ ರಕ್ಷಣೆ

ಮಲ್ಪೆ: ಮಲ್ಪೆ ಬೀಚ್‌ನಲ್ಲಿಅಲೆಗಳ ಹೊಡೆತಕ್ಕೆ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಒಂದೂವರೆ ವರ್ಷದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಬೀಚ್‌ಗೆ ಬಂದ ಮೈಸೂರು ಮೂಲದ ದಂಪತಿ ಸ್ನಾನಕ್ಕೆಂದು ಮಗುವಿನೊಂದಿಗೆ...

ಪ್ರವಾಸಿ, ಧಾರ್ಮಿಕ ಸ್ಥಳಗಳಲ್ಲಿ ಮತದಾನದ ಅರಿವು ಕಾರ್ಯಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಇಲಾಖೆಗಳ ವತಿಯಿಂದ ವಿಭಿನ್ನ ರೀತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಬೇಕು. ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಪ್ರವಾಸಿ, ಧಾರ್ಮಿಕ...

ಉಡುಪಿ | ಮಾದರಿ ನೀತಿ ಸಂಹಿತೆ ಉಲ್ಲಂಘನೆ : ಪ್ರಕರಣ ದಾಖಲು

ಉಡುಪಿ : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಎಸ್ ತಂಡದ ವತಿಯಿಂದ 7500 ರೂ ಮೌಲ್ಯದ 100 ಲೀ. ಕಳ್ಳು ವಶಪಡಿಸಿಕೊಳ್ಳಲಾಗಿದ್ದು, ಈ...
[td_block_21 custom_title=”Popular” sort=”popular”]