ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ಪೂಜೆ

ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ. ಮಾಜಿ ಶಾಸಕ ಕೆ. ರಘುಪತಿ ‌ಭಟ್ ಮೊದಲಾದವರು ಇದ್ದರು.

IMG 20241109 WA0033 scaled Udupi

Latest Indian news

Popular Stories