HomeUdupiKARKALA

KARKALA

ಕಾರ್ಕಳದಲ್ಲಿ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ (ಏ.29) ಮುಂಜಾನೆ ನಡೆದಿದೆ.ಕಾರ್ಕಳದ ದಿಲೀಪ್ ಎನ್.ಆರ್ ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆದಿಲೀಪ್ ಕಾರ್ಕಳ ಪುರಸಭೆ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ಸಂಪೂರ್ಣ ನಿಷೇಧ

ಉಡುಪಿ: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಯ ಬಳಕೆಯನ್ನು ಮೇ 01 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು...

ಪರ್ಕಳ ಪೇಟೆಯಲ್ಲಿ ಅಪಘಾತ; ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

ಉಡುಪಿ: ಇಲ್ಲಿ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶನಿವಾರ (ಫೆ.22) ನಡೆದಿದೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್...

ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

ಪಡುಬಿದ್ರಿ: ಕಾರ್ಕಳದತ್ತ ಹೋಗುತ್ತಿದ್ದ ರಿಕ್ಷಾ ಹಾಗೂ ಬೈಕ್‌ನ ಮಧ್ಯೆ ಫೆ. 16ರಂದು ಸಂಜೆ ವೇಳೆ ಪಡುಬಿದ್ರಿ ಕಾರ್ಕಳ ರಸ್ತೆಯ ಮೂಕಾಂಬಿಕಾ ಮೋಟಾರ್ ಸಮೀಪ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಪಡುಬಿದ್ರಿಯ ಪ್ರಜ್ವಲ್‌ ರಾವ್‌...

ಕಾರ್ಕಳಕ್ಕೆ ನೂತನ ಎಎಸ್‌ಪಿಯಾಗಿ ಡಾ. ಹರ್ಷ ಪ್ರೀಯಂವದ

ಕಾರ್ಕಳ: 2023ರ ಫೆಬ್ರವರಿ 1ರಿಂದ ಇಲ್ಲಿಯವರೆಗೆ ಕಾರ್ಕಳದ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸಿದ ಅರವಿಂದ್ ಕಲಗುಜ್ಜಿ ಅವರು ವರ್ಗಾವಣೆಯಾಗಿ ಹೊಸ ಎಎಸ್‌ಪಿ ಆಗಿ ಡಾ. ಹರ್ಷ ಪ್ರಿಯಂವದ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.2023ರ ಫೆಬ್ರವರಿ 1ರಂದು...

ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ : ಅನಿತ ಡಿಸೋಜ ವಾಗ್ದಾಳಿ

ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಒಲೈಕೆ ನೀತಿ ಎಂಬ ಸುಳ್ಳು ಆರೋಪ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಜನರು ಸ್ವಯಂ ಪ್ರೇರಿತರಾಗಿ ಧ್ವನಿ...

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

ಮಂಗಳೂರಿನಲ್ಲಿ ಎಂಬಿಎ ಓದುತ್ತಿದ್ದ, ಕಸಬಾ ನಿವಾಸಿ ಕೆ. ವೆಂಕಟೇಶ್‌ ಹೆಗ್ಡೆ ಅವರು ಜ.19ರಂದು ಮನೆ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಲವಾರು ದಿನಗಳಿಂದ ಓದಲು ಕಷ್ಟವಾಗುತ್ತಿದೆ ಎಂದು ಮನೆಯವರಲ್ಲಿ ಹೇಳಿಕೊಂಡಿದ್ದು, ಮೌನವಾಗಿ ಇರುತ್ತಿದ್ದ...

ಕಾರ್ಕಳ: ಅಕ್ರಮ ಚಟುವಟಿಕೆಗಳಲ್ಲಿ ನಿಮ್ಮ ಮೇಲೆ ಪ್ರಕರಣ ದಾಖಲು; ಪೊಲೀಸ್ ಸಮವಸ್ತ್ರ ಧರಿಸಿ ಆನ್ಲೈನ್ ನಲ್ಲಿ 24 ಲಕ್ಷ ವಂಚನೆ!

ಕಾರ್ಕಳ: ಆನ್ಲೈನ್ ಖದೀಮರು ವಿವಿಧ ರೀತಿಯಲ್ಲಿ ಜನರನ್ನು ದೋಚುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕಾರ್ಕಳದ ಮಹಿಳೆಯೊಬ್ಬರು ಇಂತಹ ವಂಚನ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ...

ಕಾರ್ಕಳ: ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಕಾರ್ಕಳ: ಹಳೆ ಪ್ರಕರಣವೊಂದರ ಸಾಕ್ಷ್ಯ ಹೇಳಿಕೆ ನೀಡಲು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಮಲೈ ಅವರು ಸೋಮವಾರ(ಜ6) ಕಾರ್ಕಳ ಕೋರ್ಟ್‌ಗೆ ಹಾಜರಾದರು.ಹಿಂದೆ ಕಾರ್ಕಳದಲ್ಲಿ ಎಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ಸ್ಪೋಟಕ ವಸ್ತುಗಳನ್ನು ಹೊಂದಿದ್ದ...

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

ಕಾರ್ಕಳ: ಕಸಬಾ ಗ್ರಾಮದ ಶಿವಾನಂದ ವಿ. ಪದ್ಮಶಾಲಿ ಅವರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚಿಸಿದ ಘಟನೆ ವರದಿಯಾಗಿದೆ.ಅಪರಿಚಿತ ವ್ಯಕ್ತಿಯು ಮುಂಬಯಿ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಕರೆ ಮಾಡಿ ನಿಮ್ಮ ಮೇಲೆ ಕೇಸು ದಾಖಲಾಗಿದೆ...