ಕಾರ್ಕಳ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಇಲ್ಲದೆ ವಿವಿಧ ಸಂಘಟನೆಗಳು ನಡೆಸಿದ ಪಂಜಿನ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆಗೆ ಸಂಬಂಧಿಸಿದಂತೆ ಕಾರ್ಕಳದ ನಗರದ ಸರ್ವಜ್ಞ ಸರ್ಕಲ್ ನಲ್ಲಿ ಸೇರಿ ಚುನಾವಣಾ ನೀತಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾರಣ ಪ್ರಕರಣ ದಾಖಲಿಸಲಾಗಿದೆ
ಹರ್ಷಿತ್, ಶ್ರೇಯಸ್ ಮತ್ತು ಗಣೇಶ್ ಅವರು ಈ ಸಭೆಯನ್ನುದ್ದೇಶಿಸಿ ಮಾತನಾಡಿದ್ದು ಚುನಾವಣಾ ಅಧಿಕಾರಗಳ ದೂರಿನ ಮೇರೆಗೆ ಕಾರ್ಕಳ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.