ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಮೇ. 1(ಬುಧವಾರ) ದಂದು ಕೋಟದಲ್ಲಿ...
ಕುಂದಾಪುರ, ಮೇ 2: ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಪುಣೆಯಿಂದ ಕುಂದಾಪುರಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೊನ್ನಾವರದಲ್ಲಿ ಮೇ 1ರ ಮುಂಜಾನೆ...
ಉಡುಪಿಯಲ್ಲಿ ಮೇ ದಿನಾಚರಣೆ
ಉಡುಪಿ: ಕಾರ್ಪೋರೇಟ್ -ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ಮಾತ್ರವಲ್ಲ ಜಾತಿ ಮತ ಧರ್ಮ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುವ ಬಿಜೆಪಿ...
ತೆಕ್ಕಟ್ಟೆ: ಇಲ್ಲಿನ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ....
ಕುಂದಾಪುರ: ನಾನು ಯಾವುದೇ ವ್ಯಕ್ತಿಯ ಹೆಸರಿನಲ್ಲಿ ಮತ ಕೇಳುವುದಿಲ್ಲ. ಈ ಹಿಂದೆ ಸಂಸದನಾಗಿ ಕೆಲಸ ಮಾಡಲು ಕಡಿಮೆ ಸಮಯದ ಅವಕಾಶ ದೊರೆತಿತ್ತು. ಹೆಚ್ಚು ಸಮಯ ಅವಕಾಶ ದೊರೆತವರು ಏನು ಮಾಡಿದ್ದಾರೆ ಎಂದು ನಿಮಗೆಲ್ಲ ಗೊತ್ತಿದೆ....
ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗುಡಮಗಟ್ಟೆ ಚಾನಲ್ ಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಹೊಳೆಹೊನ್ನೂರು ಆನವೇರಿ ಸಮೀಪದ...
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ "ಇಂದಿರಾ ಭವನ" ಕಚೇರಿಯಲ್ಲಿ ಚೊಂಬು " ಪ್ರತಿಭಟನೆ ನಡೆಸಿತು.
ಕರ್ನಾಟಕದ ತೆರಿಗೆ ಪಾಲನ್ನು ಸರಿಯಾಗಿ ನೀಡದೆ, ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ...
ಕುಂದಾಪುರ:ಎ.16; ಸಿಐಟಿಯು ರಾಜ್ಯ ಸಮಿತಿ ಹೊರತಂದ ಸಿಐಟಿಯು ಪ್ರಣಾಳಿಕೆಯನ್ನು ಇಂದು ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ನಡೆದ ಸಿಐಟಿಯು ತಾಲೂಕು ಸಂಚಲನ ಸಮಿತಿ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.
...
ಉಡುಪಿ: ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು...
ಚಿತ್ರ: ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಉದ್ಘಾಟಿಸಿದರು.
ಶಿವಮೊಗ್ಗ: ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ...