HomeUdupi

Udupi

ಉಡುಪಿ | ಬಿಜೆಪಿಯನ್ನು ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಸೋಲಿಸಬೇಕಾಗಿದೆ – ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟ

ಉಡುಪಿ, ಎ.23: ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿರುವ ಬಿಜೆಪಿ, ಈ ದೇಶದ ಮೀಸಲಾತಿ ವ್ಯವಸ್ಥೆಯನ್ನು ಬುಡ ಮೇಲುಗೊಳಿಸಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿ, ಗುಪ್ತ ಕಾರ್ಯಸೂಚಿಯನ್ನು ಹೊಂದಿರುವ ಬಿಜೆಪಿಯನ್ನು ಈ ಬಾರಿಯ...

ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ

ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರ್ಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ...

ಶಿವಮೊಗ್ಗ: ಕುಂದಾಪುರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಗುಡಮಗಟ್ಟೆ ಚಾನಲ್‌ ಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಆನವೇರಿ ಸಮೀಪದ...

ಕೋಟ: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ ಕೋಟ ಮಣೂರು ಸುರೇಶ್ ಆಚಾರ್ಯ ...

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ; ಈತನ ಕಥೆಯಲ್ಲಿದೆ ಕುತೂಹಲ!

ಕೋಟ: ಕೇರಳದಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಮಹಮ್ಮದ್‌ ಇರ್ಫಾನ್‌ನನ್ನು ಬ್ರಹ್ಮಾವರ ತಾಲೂಕು ಕೋಟ ಮೂರ್ಕೈಯಲ್ಲಿ ಶ‌ನಿವಾರ ರಾತ್ರಿ ಕೋಟ...

ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಣಿಪಾಲದ ಮುದ್ರಕ ಸಂಸ್ಥೆಯ ಮೇಲೆ ಎಫ್.ಐ.ಆರ್

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಮಣಿಪಾಲದ ಮುದ್ರಕ ಸಂಸ್ಥೆಯ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ. ಇವರ ಪರಿಷ್ಕೃತ ನಡಾವಳಿ ನಂ.ಇ ಎಲ್ ಎನ್ (1)...

ಉಡುಪಿ: ಲೋಕಸಭಾ ಕ್ಷೇತ್ರವ್ಯಾಪ್ತಿಯ ಮತದಾರರಲ್ಲದವರು ಏ.24ರ ಸಂಜೆ 6ಕ್ಕೆ ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದ್ದು, ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಸ್‌ಗಳು, ಮೆರವಣಿಗೆ ಅಯೋಜಕರು ಸೇರಿದಂತೆ...

ದೇಶದ ಶಾಂತಿ ನೆಮ್ಮದಿ ಕಾಪಾಡಬೇಕಾದ ಒಬ್ಬ ಪ್ರಧಾನಿ, ಜನಾಂಗದ ಮೇಲೆ ದ್ವೇಷ ಹರಡುತ್ತಿದ್ದಾರೆ – ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ

ಉಡುಪಿ, ಎ.22: ಭಾರತದಲ್ಲಿ 20ಕೋಟಿ ಜನಸಂಖ್ಯೆ ಇರುವ ಮುಸ್ಲಿಮ್ ಜನಾಂಗದ ವಿರುದ್ಧ ದೇಶದ ಪ್ರಧಾನಿ ನರೇಂದ್ರ ಮೋದಿ ಧ್ವೇಷದ ಜ್ವಾಲೆಯನ್ನೇ ಹರಿದು ಬಿಟ್ಟಿದ್ದಾರೆ. ದೇಶದ ಶಾಂತಿ ನೆಮ್ಮದಿ ಕಾಪಾಡಬೇಕಾದ ಒಬ್ಬ ಪ್ರಧಾನಿ, ಜನಾಂಗದ...

ಸಂತೆಕಟ್ಟೆ ಅಂಡರ್’ಪಾಸ್ | ಅರ್ಧಂಬರ್ಧ ಕೆಲಸ ಮಾಡಿ ಸಂಚಾರಕ್ಕೆ ಅನುವು ಚುನಾವಣಾ ಗಿಮಿಕ್ | ಅನಾಹುತವಾದರೆ ಯಶ್ಫಾಲ್, ಶೋಭಾ ಕರಂದ್ಲಾಜೆ ಹೊಣೆ – ರಮೇಶ್ ಕಾಂಚನ್

ವರ್ಷವಿಡೀ ಗೊಗರೆದರೂ ಕೂಡ ಕ್ಯಾರೇ ಮಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತರಾತುರಿಯಲ್ಲಿ ಅರ್ಧಂಬರ್ಧ ಕೆಲಸ ಮಾಡಿ ಸಂತೆಕಟ್ಟೆ ಅಂಡರ್ ಪಾಸ್ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿರುವುದು ಚುನಾವಣಾ ಗಿಮಿಕ್ ಆಗಿದೆ. ಇಲ್ಲಿನ ಅರ್ಧಂಬರ್ಧ...

“ಕೈ’ ಅಭ್ಯರ್ಥಿ ಜಯಪ್ರಕಾಶ್‌ಹೆಗ್ಡೆ ಪರ ಪತ್ನಿ ವೀಣಾ ಭರ್ಜರಿ ಪ್ರಚಾರ

ಶೃಂಗೇರಿ: ಈ ಹಿಂದೆ ಕ್ಷೇತ್ರದ ಸಂಸದರಾಗಿ ಜನ ಮಾನಸದಲ್ಲಿದ್ದ ಜಯಪ್ರಕಾಶ್‌ ಹೆಗ್ಡೆ ಅವರನ್ನು ಮತದಾರರು ಬೆಂಬಲಿಸಬೇಕು ಎಂದು ಜಯಪ್ರಕಾಶ್‌ ಹೆಗ್ಡೆ ಪತ್ನಿ ವೀಣಾ ಹೆಗ್ಡೆ ಹೇಳಿದರು. ಅಡ್ಡಗದ್ದೆ ಗ್ರಾಪಂನ ಕಾವಡಿಯಲ್ಲಿ ಮನೆ- ಮನೆಗೆ ತೆರಳಿ...
[td_block_21 custom_title=”Popular” sort=”popular”]