HomeUttara Kannada

Uttara Kannada

ಉ.ಕ: ಶನಿವಾರ ಶಾಲಾ ಕಾಲೇಜಿಗೆ ರಜೆ

ಕಾರವಾರ: ಜಿಲ್ಲೆಯ ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ಜು.27 ರಂದು ರಜೆ ಘೋಷಿಸಿದ್ದಾರೆ. ಹಳಿಯಾಳ, ಮುಂಡಗೋಡ...

ಕಡಲ ಕೊರೆತ ಸ್ಥಳಗಳಿಗೆ ಕೆ.ಎಂ.ಬಿ ಜಯರಾಮ್ ರಾಯ್ ಪುರ ಭೇಟಿ

ಕಾರವಾರ : ಕರಾವಳಿ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿಗೆ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ...

Kanwar Yatra ಆದೇಶಕ್ಕೆ UP ಸರ್ಕಾರ ಸಮರ್ಥನೆ: ಶಾಂತಿ ಖಾತ್ರಿಪಡಿಸಿಕೊಳ್ಳಲು ಈ ಕ್ರಮ- ಸುಪ್ರೀಂ ಗೆ ಮಾಹಿತಿ

ನವದೆಹಲಿ: ಉತ್ತರ ಪ್ರದೇಶ ಸರ್ಕಾರ kanwar yatra ಆದೇಶಕ್ಕೆ ಸಮರ್ಥನೆ ನೀಡಿದ್ದು, ಶಾಂತಿ ಖಾತ್ರಿಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗಗಳಲ್ಲಿನ ಅಂಗಡಿಗಳ...

ಉತ್ತರ ಕನ್ನಡ ಜಿಲ್ಲೆ:ಶುಕ್ರವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡದಲ್ಲಿ ಮಳೆ ಎಡಬಿಡದೆ ಸುರಿಯುತ್ತಿರುವ ಕಾರಣಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಸಿದ್ದಾಪುರ , ಶಿರಸಿ,ಮುಂಡಗೋಡ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಇರುವುದಿಲ್ಲ. ಉಳಿದಂತೆ...

ಕಾಲಗರ್ಭ ಸೇರಿದ ಲಕ್ಷ್ಮಣ ನಾಯ್ಕರ ಶಿರೂರು ಚಹಾದಂಗಡಿ ಬದುಕು – VIDEO

ಕಾರವಾರ : ಡಿಸೆಂಬರ್ 2023 ರಲ್ಲಿ ಶಿರೂರು ಎದುರಿನ ರಾಷ್ಟ್ರೀಯ ಹೆದ್ದಾರಿ 66 ಹೀಗಿತ್ತು. ಅಲ್ಲಿದ್ದ‌ ಲಕ್ಷ್ಮಣ‌ ನಾಯ್ಕ ಅವರ ಚಹಾದ ಅಂಗಡಿ , ಅದರ ಎದುರು ನಿಂತ ಗ್ಯಾಸ್ ಟ್ಯಾಂಕರಗಳು, ಲಾರಿಗಳು...

ನೋಟರಿ ವಕೀಲ ಪ್ರದೀಪ್ ಮೇಲೆ ದೈಹಿಕ ಹಲ್ಲೆ : ವಕೀಲರ‌ ಸಂಘ ದಿಂದ ಡಿಸಿ, ಎಸ್ಪಿ ಗೆ ಮನವಿ

ಕಾರವಾರ: ಕಾರವಾರದ ನೋಟರಿ ವಕೀಲರಾದ ಪ್ರದೀಪ್ ಬಾಬು ತಾಂಡೇಲ್ ಅವರ ಮೇಲೆ ಜು. 22 ರಂದು ಅವರ ಕಚೇರಿಗೆ ನುಗ್ಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ವಕೀಲರ...

ಶಿರೂರು ಗುಡ್ಡ ಕುಸಿತ ಪ್ರಕರಣ: ಎಚ್.ಆರ್.ಎಸ್ ತಂಡದಿಂದ ಸಂತ್ರಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆ

ಉ.ಕ: ಶಿರೂರು ಸಮೀಪದ ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದ ಹಲವು ಕುಟುಂಬಗಳು ಸಂತ್ರಸ್ಥರಾಗಿದ್ದರು. ಏಳು ಮನೆಗಳು ಸಂಪೂರ್ಣ ನಾಶವಾದರೆ 21 ಮನೆಗಳು ಭಾಗಶಃ ಹನಿಗೊಳಗಾಗಿದ್ದವು.ಇದೀಗ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ...

ಗಂಗಾವಳಿ ನದಿಯಡಿಯಲ್ಲಿ ಟ್ರಕ್ಕ್ ಇರುವ ಕುರುಹು; ತೀವ್ರಗೊಂಡ ಕಾರ್ಯಾಚರಣೆ – ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಕಾರವಾರ : ಶಿರೂರು , ಉಳುವರೆ ಗ್ರಾಮಗಳ ಮಧ್ಯೆ ಹರಿವ ಗಂಗಾವಳಿ ನದಿಯಲ್ಲಿ ಲಾರಿ ಪತ್ತೆಯ ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ. ಕೋಝಿಕ್ಕೋಡ್ ಮೂಲದ ಮುನಾಫ್ ಗೆ ಸೇರಿದ ಲಾರಿಯಲ್ಲಿ ಟಿಂಬರ್...

ಗುಡ್ಡ ಕುಸಿತ ಪ್ರಕರಣ: ಸಣ್ಣಿ ಗೌಡ ಮಗನಿಗೆ ಪರಿಹಾರ ವಿತರಣೆ

ಕಾರವಾರ : ಶಿರೂರು ದುರಂತದಲ್ಲಿ ಸಾವನ್ನಪ್ಪಿದ ಸಣ್ಣಿ ಹನುಮಂತ ಗೌಡ ಅವರ ಮಗ ಮಂಜುನಾಥ ಗೌಡಗೆ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ 5 ಲಕ್ಷದ ಪರಿಹಾರದ ಚೆಕ್ ವಿತರಿಸಿ, ಸಾಂತ್ವಾನ ಹೇಳಿದರು....

ಶಿರೂರು ಗುಡ್ಡ ಕುಸಿತ ಪ್ರಕರಣ:ಲಾರಿ ಚಾಲಕ ಅರ್ಜುನ್ ಕುಟುಂಬದಿಂದ ಹೆಬಿಯಾಸ್ ಕಾರ್ಪಸ್ ಹಾಕಲು ತಯಾರಿ

ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಲಾರಿಯ ಶಿರೂರು ನಲ್ಲಿ ನಿಂತ ಮಾಹಿತಿ ಲಭ್ಯವಾಗಿದೆ. ಜೋಯಿಡಾದ ರಾಮನಗರದಿಂದ ಜುಲೈ 15 ರ ಸಂಜೆ 4.30 ಕ್ಕೆ ಹೊರಟಿದ್ದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್ ಬೆಳಿಗ್ಗೆ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...