ಕಾರವಾರ (ಸಿದ್ದಾಪುರ) : ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ . ಹಿಂದೂ ಧರ್ಮದಂತೆ ಮಂಗಳಸೂತ್ರ ಧರಿಸಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಲಸೂತ್ರವನ್ನೇ ಬಲಿದಾನ ನೀಡಿದರು. ಮಂಗಲಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿ...
ಕಾರವಾರ: ಹತ್ತು ವರ್ಷಗಳ ಆಡಳಿತದಲ್ಲಿ ಚುನಾವಣಾ ಪ್ರಚಾರಕ್ಕೆ ಮಾತ್ರ ಆಗಮಿಸುವ ಪ್ರಧಾನಿ ಮೋದಿಗೆ ಉತ್ತರಕನ್ನಡದಲ್ಲಿ #GoBackModi ( ಗೋ ಬ್ಯಾಕ್ ಮೋದಿ) ಅಭಿಯಾನದ ಬಿಸಿ ತಾಗಿತು .
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ಶಿರಸಿ : ವಿಜಯ ಸಂಕಲ್ಪ ಸಮಾವೇಶದ ವೇದಿಕೆಯ ಬ್ಯಾನರ್ ನಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರ ಪೋಟೋ ಕೈ ಬಿಡಲಾಗಿತ್ತು.
ಜಿಲ್ಲೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನಾಗಿಸಿದ್ದ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರ ಪೋಟೋ...
ಕಾರವಾರ : ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ, ಮನೆಯೊಂದರಲ್ಲಿ ಅಡಗಿದ್ದ ಚಿರತೆಯನ್ನು ಶನಿವಾರ ಸೆರೆ ಹಿಡಿಯಲಾಗಿದೆ.
ಶುಕ್ರವಾರ ಸಂಜೆ ಬಾಡ ಗ್ರಾಮದಲ್ಲಿ ಮಹಾಬಲೇಶ್ವರ ನಾಯ್ಕ ಎಂಬುವವರ ಮೇಲೆ...
ಕಾರವಾರ (ಶಿರಸಿ) : ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ಕುರ್ಚಿ ಅಲುಗಾಡ ತೊಡಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿಗಳನ್ನು ...
ಕಾರವಾರ : ಯಲ್ಲಾಪುರ - ಶಿರಸಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕನಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಪ್ರಥಮ ಚಿಕಿತ್ಸೆ ನೀಡಿ ಜೀವ ರಕ್ಷಿಸಿದ...
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವ ಕುರಿತಂತೆ ಜಾಗೃತಿ ಮೂಡಿಸಲು ಶುಕ್ರವಾರ ನಡೆದ ಬೈಕ್ ಜಾಥಾ ಕಾರ್ಯಕ್ರಮದಲ್ಲಿ , ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಬಿರು ಬಿಸಿಲಿನಲ್ಲಿ...
ಕಾರವಾರ : ಎಲ್ಲಾ ಬ್ರಾಹ್ಮಣರು ಸೇರಿ ಕಾಗೇರಿಯನ್ನು ಆರಿಸುವ ಎಂಬ ಹಾಡು ವೈರಲ್ ಆಗಿದೆಯಲ್ಲಾ, ಅನಂತ ಕುಮಾರ್ ಹೆಗಡೆ ಬೆಂಬಲಿಗರು ಇದನ್ನು ವೈರಲ್ ಮಾಡುತ್ತಿದ್ದರಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್ ನಲ್ಲಿರುವ ಬ್ರಾಹ್ಮಣರ...
ಕಾರವಾರ: ಬ್ರಾಹ್ಮಣರೆಲ್ಲಾ ಒಂದಾಗಿ ಕಾಗೇರಿಯನ್ನು ಆರಿಸಿ ತರುವ ಎಂಬ ಶಾಸ್ತ್ರಿಯ ದಾಟಿಯ ಹಾಡು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮುಳುವಾಗುವ ಸಾಧ್ಯತೆಗಳು ಹೆಚ್ಚಾಗಿ ಗೋಚರಿಸತೊಡಗಿವೆ. ಅತಿಯಾದ ಬ್ರಾಹ್ಮಣ ಸ್ವಜನ ಪಕ್ಷಪಾತದಿಂದಾಗಿ ಕಳೆದ...
ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಹಕ್ಕು ಚಲಾಯಿಸಿ...