ಉತ್ತರ ಕನ್ನಡ ಜಿಲ್ಲೆ:ಶುಕ್ರವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡದಲ್ಲಿ ಮಳೆ ಎಡಬಿಡದೆ ಸುರಿಯುತ್ತಿರುವ ಕಾರಣ
ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಸಿದ್ದಾಪುರ , ಶಿರಸಿ,ಮುಂಡಗೋಡ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಇರುವುದಿಲ್ಲ. ಉಳಿದಂತೆ ಕಾರವಾರ ,ಅಂಕೋಲಾ, ಕುಮಟಾ ,ಹೊನ್ನಾವರ, ಭಟ್ಕಳ, ಯಲ್ಲಾಪುರ, ‌ಮುಂಡಗೋಡ, ಹಳಿಯಾಳ, ಜೊಯಿಡಾ, ದಾಂಡೇಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Latest Indian news

Popular Stories