"ಯಾರಾದರೂ ದೆಹಲಿಗೆ ಹೋಗಿದ್ದರೆ ಅದರಿಂದ ಏನೂ ಬದಲಾಗುವುದಿಲ್ಲ. ಸೂಕ್ತ ಉತ್ತರಗಳೊಂದಿಗೆ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಎಲ್ಲರೂ ಒಗ್ಗೂಡಬೇಕು. ಎಲ್ಲಾ ಶಾಸಕರು ಮತ್ತು ಮಂತ್ರಿಗಳು ಕೋವಿಡ್ ಬಗ್ಗೆ ಹೆಚ್ಚು ಗಮನಹರಿಸಬೇಕು"...
ಖ್ಯಾತ ನಟ ಮತ್ತು ಬಿಜೆಪಿಯ ಮಾಜಿ ಸಂಸದ ಶತ್ರುಘನ್ ಸಿನ್ಹಾ ಇಂದು ಟ್ವಿಟ್ಟರ್ ನಲ್ಲಿ ಒಂದು ಹಳೆಯ ವಿಡಿಯೋ ಹಂಚಿಕೊಂಡರು. ಆ ವಿಡಿಯೋನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಹಿರಿಯ ಮುತ್ಸದ್ದಿ...