ವಿಜಯಪುರ : ಸುಳ್ಳು ಹೇಳುವಲ್ಲಿ ಮೋದಿಜಿ ಪ್ರವೀಣರು, ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರೂ ಇದ್ದರೆ ಅದು ಮಿಸ್ಟರ್ ನರೇಂದ್ರ ಮೋದಿ. ಸೋಲಿನ ಹತಾಶೆಯಿಂದ ಭಾವನಾತ್ಮಕ ವಿಚಾರ ಪ್ರಸ್ತಾಪಿಸುತ್ತಿದ್ದಾರೆ, ಹೊಸದಾಗಿ ಮುಸ್ಲಿಂರಿಗೆ ನಾವು...
ವಿಜಯಪರ : ಜಿಎಎಸ್ಟಿ ಮರುಪಾವತಿ ವಿಷಯವಾಗಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಎಐಸಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧೀ ತೀವ್ರ ಅಸಮಧಾನ ಹೊರಹಾಕಿದರು. ಜೊತೆಗೆ ಇಂಡಿಯಾ ಒಕ್ಕೂಟದ ಅಧಿಕಾರಕ್ಕೆ ಬಂದರೆ...
ವಿಜಯಪುರ : ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಲೆಕ್ಕಪತ್ರವನ್ನು ಜನಪ್ರತಿನಿಧಿಗಳ ಕಾಯ್ದೆ 1951 ರ ಕಲಂ 77 (1)ರ ಪ್ರಕಾರ ವೆಚ್ಚ ವೀಕ್ಷಕರು ತಪಾಸಣೆ ನಡೆಸಲಿದ್ದಾರೆ.
ಮೊದಲನೇ ತಪಾಸಣೆ...
ವಿಜಯಪುರ : ಕುಟುಂಬ ರಾಜಕಾರಣ ಮಾಡುವ ಸಚಿವ ಶಿವಾನಂದ ಪಾಟೀಲ ಸಭ್ಯ ರಾಜಕಾರಣಿ ಜಿಗಜಿಣಗಿ ಅವರನ್ನು ಗೊಡ್ಡು ಎಮ್ಮೆಗೆ ಹೋಲಿಸಿರುವದು ಖಂಡನೀಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೇಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,...
ವಿಜಯಪುರ: ಮದಭಾವಿ ತಾಂಡಾ ನಂ 1ರ ಹತ್ತಿರದ ಟಾಯರ್ ಕಾರ್ಖಾನೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು ಅದನ್ನು ಬಂದ್ ಮಾಡಬೇಕು ಇಲ್ಲವಾದರೆ ಚುನಾವಣಾ ಬಹಿಷ್ಕರಕ್ಕೆ ಸಮ್ಮತಿ ನೀಡಬೇಕೆಂದು ಆಗ್ರಹಿಸಿ ಮದಭಾವಿ ಎಲ್.ಟಿ 1 ಗ್ರಾಮದ...
ವಿಜಯಪುರ: ಲೋಕಸಭೆ ಮೀಸಲು ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದನ್ನು ಹಿಂಪಡೆದುಕೊಂಡಿದ್ದು, ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಯಮನಪ್ಪ ಹುಣಸಿಕಟ್ಟಿ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ವಿಜಯಪುರ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ...
ವಿಜಯಪುರ: ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದಾರೆ. ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು ಇದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ,...
ವಿಜಯಪುರ : ನಮ್ಮ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳು, ಕೊಡುಗೆಗಳನ್ನು ಪದೇಪದೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯವರು ಹಾಗೂ ಕಾಂಗ್ರೆಸ್ ನಾಯಕರು ಕೇಳಲು ಸಿದ್ದರಿದ್ದರೆ ನಾವು ಹಾಗೂ...
ವಿಜಯಪುರ: ದೇಶದಲ್ಲಿ ಬೆಲೆ ಏರಿಕೆ ಕುರಿತು, ನಿರುದ್ಯೋಗ ಕುರಿತು, ಆರ್ಥಿಕ ದುಃಸ್ಥಿತಿ ಕುರಿತು ಮಾತನಾಡದೇ ಕೇವಲ ಜನರ ಭಾವನೆ ಕೆರಳಿಸುವ ಮಾತುಗಳನ್ನು ಬಿಜೆಪಿಗರು ಆಡುತ್ತಿದ್ದಾರೆ. ಹೇಳಿಕೊಳ್ಳಲು ಯಾವುದೇ ಸಾಧನೆ ಇಲ್ಲದ ಕಾರಣ...